3
Elephant combing: ಮಡಿಕೇರಿ ತಾಲೂಕಿನ ಸಂಪಾಜೆಯ ಚೆಂಬು ಗ್ರಾಮದ ದಬ್ಬಡ್ಕ ದಲ್ಲಿ ಕಾಡಾನೆ ದಾಳಿಗೆ ರೈತನೊಬ್ಬ ಬಲಿಯಾದ ಬೆನ್ನಲ್ಲೇ ಗ್ರಾಮಸ್ಥರಿಗೆ ಆತಂಕ ಸೃಷ್ಟಿಗೊಳಿಸಿರುವ ಪುoಡಾನೆ ಸೆರೆಗೆ ತಂಡ ರಚನೆಯಾಗಿದ್ದು ಪತ್ತೆ ಕಾರ್ಯ ತೀವ್ರ ಗೊಳಿಸಲಾಗಿದೆ.
ಆನೆ ಸೆರೆ ಹಿಡಿಯಲು ಸರ್ಕಾರದಿಂದ ಮೌಖಿಕವಾಗಿ ಆದೇಶ ದೊರೆತಿದ್ದು, ಅಧಿಕೃತ ಲಿಖಿತ ಆದೇಶ ಬರುತ್ತಿದ್ದಂತೆ ಆನೆ ಸೆರೆ ಹಿಡಿಯಲಾಗುವುದು ಎಂದು ಶಾಸಕ ಎ. ಎಸ್ ಪೊನ್ನಣ್ಣ ಮಾಹಿತಿ ನೀಡಿದ್ದಾರೆ.
