Home » ಹಿಜಾಬ್ ವಿವಾದ : ವಿಚಾರಣೆ ನಾಳೆ ಮಧ್ಯಾಹ್ನಕ್ಕೆ ಮುಂದೂಡಿದ ಹೈಕೋರ್ಟ್| ನಾಳೆ ರಾಜ್ಯ ಸರಕಾರದ ಪರ ವಾದ ಮಂಡನೆ

ಹಿಜಾಬ್ ವಿವಾದ : ವಿಚಾರಣೆ ನಾಳೆ ಮಧ್ಯಾಹ್ನಕ್ಕೆ ಮುಂದೂಡಿದ ಹೈಕೋರ್ಟ್| ನಾಳೆ ರಾಜ್ಯ ಸರಕಾರದ ಪರ ವಾದ ಮಂಡನೆ

0 comments

ಬೆಂಗಳೂರು : ಕರ್ನಾಟಕದಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿ ಮಾಡಿದ್ದ ಹಿಜಾಬ್ ವಿವಾದ‌ ಸಂಬಂಧಿಸಿ ಇದೀಗ ಕರ್ನಾಟಕ ಹೈಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ. ನಿನ್ನೆ ವಿಚಾರಣೆಯನ್ನು ಮಾಡಿದ ಹೈಕೋರ್ಟ್ ತ್ರಿಸದಸ್ಯ ಪೀಠ ಅರ್ಜಿಯನ್ನು ಇಂದಿಗೆ ಮುಂದೂಡಿತ್ತು.

ಅರ್ಜಿದಾರರ ಪರವಾಗಿ ಇಂದು ವಿನೋದ್ ಕುಲಕರ್ಣಿ ವಾದ ಮಂಡನೆ ಮಾಡಿದ್ದಾರೆ. ವಾದ ಪ್ರತಿವಾದ ಆಲಿಸಿದ ಕೋರ್ಟ್ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

You may also like

Leave a Comment