2
ಉಡುಪಿ : ಹಲಸಿನ ಹಣ್ಣು ಕೊಯ್ಯಲು ಮರವೇರಿದ ವ್ಯಕ್ತಿ ಆಕಸ್ಮಿಕವಾಗಿ ಕಾಲು ಜಾರಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯಿಂದ ವರದಿಯಾಗಿದೆ.
ಕುಂದಾಪುರ ತಾಲೂಕಿನ ನಂಚಾರು ಗ್ರಾಮದ ಅಂಡಾರು ಕಟ್ಟೆ ನಿವಾಸಿ ಮಂಜುನಾಥ ಶೆಟ್ಟಿ (50) ಎಂಬವರೇ ಮೃತಪಟ್ಟವರು.
ಈ ಪ್ರಕರಣ ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
