6
Belthangady: ಗೇರುಕಟ್ಟೆ ಸಮೀಪದ ಖಾಸಗಿ ವ್ಯಕ್ತಿಯೊಬ್ಬರ ಬೆಳ್ತಂಗಡಿ (Belthangady) ಗೇರುತೋಟದಲ್ಲಿ, ಕಲ್ಲೇರಿ ಶಿವಗಿರಿ ಸಮೀಪದ ರವಿ ಯಾನೆ ವಾಸುದೇವ ನಾಯ್ಕ (44) ಅವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ತಂಗಡಿ ಠಾಣೆ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
