Home » Crime: ಏಕಾಂತ ಕಳೆಯಲು ಬಂದವಳಿಗೆ ಚೂರಿ ಇರಿತ

Crime: ಏಕಾಂತ ಕಳೆಯಲು ಬಂದವಳಿಗೆ ಚೂರಿ ಇರಿತ

0 comments
Knife made from meal plate

Crime: ಮದ್ಯದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ರೊಚ್ಚಿಗೆದ್ದು ಸ್ನೇಹಿತೆಗೆ ಚಾಕುವಿನಿಂದ ಇರಿದಿದ್ದ ಚಾಲಕನೊಬ್ಬನನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗಿರಿನಗರದ ನಿವಾಸಿ ರಾಜು ಬಂಧಿತನಾಗಿದ್ದು, ಮೂರು ದಿನಗಳ ಹಿಂದೆ ಕೆಂಗೇರಿ ಸಮೀಪದ ಉತ್ತರಹಳ್ಳಿ ರಸ್ತೆಯ ಬಿಜಿಎಸ್ ಆಸ್ಪತ್ರೆ ಬಳಿ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ಗೆಳತಿಗೆ ಆರೋಪಿ ಚಾಕು ಇರಿದಿದ್ದ. ಈ ಬಗ್ಗೆ ಸರ್ವಿಸ್ ಅಪಾರ್ಟ್‌ಮೆಂಟ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅಲ್ಲದೆ ಕೂಡಲೇ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆಕೆ ಪ್ರಾಣಾಪಾಯದಿಂದ ಸುರಕ್ಷಿತವಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಿರಿನಗರದಲ್ಲಿ ತಮ್ಮ ಕುಟುಂಬಗಳ ಜೊತೆ ರಾಜು ಹಾಗೂ ಸಂತ್ರಸ್ತೆ ನೆಲೆಸಿದ್ದು, ಹಲವು ವರ್ಷಗಳಿಂದ ಪರಸ್ಪರ ಪರಿಚಿತರು. ಈ ಇಬ್ಬರಲ್ಲಿ ಅನೈತಿಕ ಸಂಬಂಧ ವಿತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ಮೂರು ದಿನಗಳ ಹಿಂದೆ ಸರ್ವಿಸ್ ಅಪಾರ್ಟ್‌ಮೆಂಟ್‌ಗೆ ಗೆಳೆಯನ ಜತೆ ಏಕಾಂತ ಕಳೆಯಲು ಆಕೆ ಬಂದಿದಳು. ಆಗ ಇಬ್ಬರು ಮೂರು ದಿನಗಳ ಹಿಂದೆ ಕೆಂಗೇರಿ ಸಮೀಪದ ಉತ್ತರಹಳ್ಳಿ ರಸ್ತೆಯ ಬಿಜಿಎಸ್ ಆಸ್ಪತ್ರೆ ಬಳಿ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ಗೆಳತಿಗೆ ಆರೋಪಿ ಚಾಕು ಇರಿದಿದ್ದ. ಈ ಬಗ್ಗೆ ಸರ್ವಿಸ್ ಅಪಾರ್ಟ್‌ಮೆಂಟ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅಲ್ಲದೆ ಕೂಡಲೇ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆಕೆ ಪ್ರಾಣಾಪಾಯದಿಂದ ಸುರಕ್ಷಿತವಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಿರಿನಗರದಲ್ಲಿ ತಮ್ಮ ಕುಟುಂಬಗಳ ಜತೆ ರಾಜು ಹಾಗೂ ಸಂತ್ರಸ್ತೆ ನೆಲೆಸಿದ್ದು, ಹಲವು ವರ್ಷಗಳಿಂದ ಪರಸ್ಪರ ಪರಿಚಿತರು. ಈ ಇಬ್ಬರಲ್ಲಿ ಅನೈತಿಕ ಸಂಬಂಧ ವಿತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ಮೂರು ದಿನಗಳ ಹಿಂದೆ ಸರ್ವಿಸ್ ಅಪಾರ್ಟ್‌ಮೆಂಟ್‌ಗೆ ಗೆಳೆಯನ ಜತೆ ಏಕಾಂತ ಕಳೆಯಲು ಆಕೆ ಬಂದಿದ್ದಳು. ಆಗ ಇಬ್ಬರು ಮದ್ಯ ಸೇವಿಸಿದ್ದಾರೆ. ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಕೊನೆಗೆ ವಿಕೋಪಕ್ಕೆ ತಿರುಗಿದೆ

You may also like