3
Murder: ಹಣಕಾಸಿನ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ (murder) ಅಂತ್ಯ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ.
ಯಾಸೀರ್ ಜಾತಗಾರ(24) ಎಂಬಾತನನ್ನು ಕೊಲೆಗೈದು ರೋಹಿತ್ ಪೊಲೀಸರಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ಎಸ್ಪಿ ಭೀಮಾಶಂಕರ್ ಗುಳೇದ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಣಕಾಸಿನ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿದೆ. ಬಳಿಕ ಚಾಕುವಿನಿಂದ ಇರಿದು ಯಾಸೀರ್ನನ್ನ ರೋಹಿತ್ ಕೊಲೆ ಮಾಡಿದ್ದಾನೆ.
ಇದನ್ನೂ ಓದಿ:B Y Vijayendra: ಈಶ್ವರಪ್ಪ ಮತ್ತೆ ಬಿಜೆಪಿ ಸೇರ್ಪಡೆ? ವಿಜೇಂದ್ರ ಹೇಳಿದ್ದೇನು ಗೊತ್ತಾ?
