Home » IAS Transfer: ರಾಜ್ಯ ಸರ್ಕಾರದಿಂದ ಐವರು ‘IAS’ ಅಧಿಕಾರಿಗಳ ವರ್ಗಾವಣೆ ಆದೇಶ

IAS Transfer: ರಾಜ್ಯ ಸರ್ಕಾರದಿಂದ ಐವರು ‘IAS’ ಅಧಿಕಾರಿಗಳ ವರ್ಗಾವಣೆ ಆದೇಶ

0 comments

IAS Transfer: ರಾಜ್ಯ ಸರ್ಕಾರ ಐವರು ಐಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ (IAS Transfer) ಮಾಡಿ ಆದೇಶ ಹೊರಡಿಸಿದೆ. ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಸ್ಥಳ ನಿಯೋಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ವರ್ಗಾವಣೆಗೊಂಡ IAS ಅಧಿಕಾರಿಗಳ ವಿವರ:

ಡಿ.ರಂದೀಪ್ – ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತ

ಕವಿತಾ ಎಸ್. ಮನ್ನಿಕೇರಿ – ವಿಜಯನಗರ ಜಿಲ್ಲೆ ಜಿಲ್ಲಾಧಿಕಾರಿ

ಕೆ.ನಾಗೇಂದ್ರ ಪ್ರಸಾದ್ – ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿ

ನವೀನ್ ಕುಮಾರ್ ರಾಜು – ಬೆಂಗಳೂರು ದಕ್ಷಿಣ ಪಾಲಿಕೆ ಹೆಚ್ಚುವರಿ ಆಯುಕ್ತ

ದಲ್ಜಿತ್ ಕುಮಾರ್- ಬೆಂಗಳೂರು ಕೇಂದ್ರ ಪಾಲಿಕೆ ಹೆಚ್ಚುವರಿ ಆಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ:Shocking News: ನಿದ್ದೆ ಮಾಡ್ತಿಲ್ಲ ಎಂದು ಶಿಶುವನ್ನು ಫ್ರಿಡ್ಜ್​​ನಲ್ಲಿ ಮಲಗಿಸಿದ ತಾಯಿ!

You may also like