Home News ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದಿನಕರ ಭಂಡಾರಿ ಭೇಟಿ

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದಿನಕರ ಭಂಡಾರಿ ಭೇಟಿ

Hindu neighbour gifts land to Muslim journalist

Hindu neighbor gifts plot of land

ನಾಳ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಜ.25 ರಂದು ನಡೆಯುವ ಮೋಕೆದ ಕಲಾವಿದೆರ್‌ ಅಭಿನಯಿಸುವ “ಮದಿಮೆದ ಇಲ್ಲಡ್”‌ ನಾಟಕದ ರಚನೆಕಾರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಣಂಜಾರು ಶ್ರೀ ದಿನಕರ ಭಂಡಾರಿಯವರು ನಾಳ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್‌ ಕುಮಾರ್‌, ಪ್ರಧಾನ ಅರ್ಚಕರಾದ ವೇ.ಮೂ. ರಾಘವೇಂದ್ರ ಅಸ್ಸಣ್ಣ ಹಾಗೂ ಮೋಕೆದ ಕಲಾವಿದೆರ್‌ ತಂಡದ ಸದಸ್ಯರು ಉಪಸ್ಥಿತರಿದ್ದರು.