Home » ದಿ.ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದ ಮುಖ್ಯಮಂತ್ರಿ

ದಿ.ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದ ಮುಖ್ಯಮಂತ್ರಿ

by Praveen Chennavara
0 comments

ಬೆಂಗಳೂರು : ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಕರ್ನಾಟಕ ರಾಜ್ಯ ಸರಕಾರ ತೀರ್ಮಾನಿಸಿದೆ.

ಈ ಸಂಬಂಧ ಟ್ಟೀಟ್‌ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ “ಕನ್ನಡನಾಡಿನ ಜನಪ್ರಿಯ ಕಲಾವಿದ ದಿವಂಗತ ಶ್ರೀ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ,” ಎಂದು ತಿಳಿಸಿದ್ದಾರೆ

You may also like

Leave a Comment