Home » Mangaluru: ಕೂಳೂರು ಸೇತುವೆ ಕೆಳಗೆ ಮಮ್ತಾಜ್‌ ಅಲಿ ಮೃತದೇಹ ಪತ್ತೆ

Mangaluru: ಕೂಳೂರು ಸೇತುವೆ ಕೆಳಗೆ ಮಮ್ತಾಜ್‌ ಅಲಿ ಮೃತದೇಹ ಪತ್ತೆ

0 comments

Mangaluru: ಭಾನುವಾರ ಮುಂಜಾನೆ ನಾಪತ್ತೆಯಾಗಿದ್ದ ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯ್ದೀನ್‌ ಬಾವಾ ಅವರ ಸಹೋದರ ಮುಮ್ತಾಜ್‌ ಅಲಿ ಅವರ ಮೃತದೇಹ ಪತ್ತೆಯಾಗಿದೆ.

ರವಿವಾರ ಬೆಳಗ್ಗಿನಿಂದ ನಡೆಯುತ್ತಿದ್ದ ಕಾರ್ಯಾಚಾರಣೆಯಲ್ಲಿ ಮುಮ್ತಾಜ್‌ ಅವರ ಮೃತದೇಹವು ಕೂಳೂರು ಸೇತುವೆಯ ಕೆಳಗೆ ಪತ್ತೆಯಾಗಿದೆ.

You may also like

Leave a Comment