Home Entertainment ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಬಿಗ್‌ಬಾಸ್‌ ವಿಜೇತ ಗಿಲ್ಲಿ ನಟ

ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಬಿಗ್‌ಬಾಸ್‌ ವಿಜೇತ ಗಿಲ್ಲಿ ನಟ

Hindu neighbour gifts land to Muslim journalist

Hindu neighbor gifts plot of land

ಬೆಂಗಳೂರು: ಬಿಗ್‌ಬಾಸ್‌ ಕನ್ನಡ ಸೀಸನ್‌ 12 ಗೆದ್ದ ನಂತರ ಗಿಲ್ಲಿ ನಟ ಅವರು ಇದೀಗ ಸಿಎಂ ಅವರನ್ನು ಭೇಟಿ ಆಗಿದ್ದಾರೆ.

ಗಿಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಿಎಂ ಸರಕಾರಿ ನಿವಾಸ ಕಾವೇರಿಯಲ್ಲಿ ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ಹಾರವನ್ನು ಹಾಕಿ ಅಭಿನಂದನೆ ಸಲ್ಲಿಸಿದ್ದಾರೆ.

ಸಿಎಂ ಅವರು ಗಿಲ್ಲಿಗೆ ವಿಶೇಷ ಅಭಿನಂದನೆ ಸಲ್ಲಿಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಗಿಲ್ಲಿ-ಸಿಎಂ ಭೇಟಿಯ ಫೋಟೋಗಳು ವೈರಲ್‌ ಆಗಿದೆ. ಗಿಲ್ಲಿ ಸಿಎಂ ಭೇಟಿ ಸಂದರ್ಭದಲ್ಲಿ ಸಚಿವ ಭೈರತಿ ಸುರೇಶ್‌, ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌ ಮುಂತಾದವರು ಉಪಸ್ಥಿತರಿದ್ದರು.