Breaking News | ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಭೀಕರ ಕೊಲೆ!

ಬೆಳ್ಳಂಬೆಳಿಗ್ಗೆಯ ಭೀಕರ ರಕ್ತಪಾತಕ್ಕೆ ಹುಬ್ಬಳ್ಳಿ ಅಕ್ಷರಶ: ಬೆದರಿ ಬೆಚ್ಚಿದೆ. ಅತ್ಯಂತ ಬರ್ಭರವಾಗಿ ಸರಳ ವಾಸ್ತು ಖ್ಯಾತಿಯ ಗುರೂಜಿ ಚಂದ್ರಶೇಖರ್ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದು, ಚಾಕು ಇರಿದು ಇರಿದು ಕೊಲೆ ಮಾಡಿ, ಇನ್ನು ಬದುಕುವುದು ಅಸಾಧ್ಯ ಅನ್ನುವಷ್ಟು … Continue reading Breaking News | ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಭೀಕರ ಕೊಲೆ!