2
Death: ಕೊಠಡಿಯ ಎಸಿ ಸ್ಫೋಟಗೊಂಡು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇರಳ ಮೂಲದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ (Death) ಘಟನೆ ವರದಿಯಾಗಿದೆ.
ಮೃತರರನ್ನು ಎರ್ನಾಕುಲಂನ ಪರವೂರ್ನ ಮಂಜಲಿ ನಿವಾಸಿ ಬಶೀರ್ ಅವರ ಪುತ್ರ ಜಿಯಾದ್ (36) ಎಂದು ಗುರುತಿಸಲಾಗಿದೆ.
