Home » ಉಪನ್ಯಾಸಕ ಬಿ.ವಿ.ಸೂರ್ಯನಾರಾಯಣ ಅವರಿಗೆ ಪ್ರಾಂಶುಪಾಲರಾಗಿ ಬಡ್ತಿ

ಉಪನ್ಯಾಸಕ ಬಿ.ವಿ.ಸೂರ್ಯನಾರಾಯಣ ಅವರಿಗೆ ಪ್ರಾಂಶುಪಾಲರಾಗಿ ಬಡ್ತಿ

by Praveen Chennavara
0 comments

ಸವಣೂರು: ಸವಣೂರು ಪ.ಪೂ.ಕಾಲೇಜಿನ ಆಂಗ್ಲಭಾಷಾ ಉಪನ್ಯಾಸಕರಾಗಿರುವ ಬಿ.ವಿ.ಸೂರ್ಯನಾರಾಯಣ ಅವರು ಪದೋನ್ನತಿ ಹೊಂದಿದ್ದಾರೆ.

ಹಿರಿಯ ಉಪನ್ಯಾಸಕರಾಗಿದ್ದ ಅವರು ಪ್ರಾಂಶುಪಾಲರಾಗಿ ಬಡ್ತಿಹೊಂದಿದ್ದಾರೆ.

You may also like

Leave a Comment