Home News ಗೃಹರಕ್ಷಕ ದಳ ಬೆಂಗಳೂರು ಕೇಂದ್ರ ಕಛೇರಿ ನಡೆಸಿದ ಚಿತ್ರಕಲೆ ಸ್ಪರ್ಧೆ ರಾಜ್ಯದಲ್ಲಿ ಪಿ.ಜಿ. ವೇದಾಂತ್‌ ಗೆ...

ಗೃಹರಕ್ಷಕ ದಳ ಬೆಂಗಳೂರು ಕೇಂದ್ರ ಕಛೇರಿ ನಡೆಸಿದ ಚಿತ್ರಕಲೆ ಸ್ಪರ್ಧೆ ರಾಜ್ಯದಲ್ಲಿ ಪಿ.ಜಿ. ವೇದಾಂತ್‌ ಗೆ ದ್ವಿತೀಯ ಬಹುಮಾನ

ಗೃಹರಕ್ಷಕ ದಳ ಬೆಂಗಳೂರು ಕೇಂದ್ರ ಕಛೇರಿ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ನಡೆಸಿದ ಚಿತ್ರಕಲೆ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ನರಿಮೊಗರು ಸರಸ್ವತಿ ವಿದ್ಯಾಮಂದಿರದ 2ನೇ ತರಗತಿಯ ವಿದ್ಯಾರ್ಥಿ ವೇದಾಂತ ಪಿ.ಜಿ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ.

Hindu neighbor gifts plot of land

Hindu neighbour gifts land to Muslim journalist

ಇವರು ಸುಳ್ಯ ಗೃಹರಕ್ಷಕದಳದ ಗೃಹರಕ್ಷಕ ಗಿರಿಧರ ಪಿ ಟಿ ಕಲ್ಲುಗುಂಡಿ ಹಾಗೂ ಸವಣೂರು ಮಾಲೆತ್ತಾರು ಜಯಂತಿ ದಂಪತಿಯ ಪುತ್ರ.