4
Puttur: ಪುತ್ತೂರು (Puttur) ಬೆಳ್ಳಾರೆ ಸಮೀಪದ ಕಾವಿನಮೂಲೆಯಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.2 ರಂದು ನಡೆದಿದೆ.
ಯೋಗೀಶ (35)ಎಂಬಾತ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಆತ್ಮಹತ್ಯೆ ಕಾರಣ ಇನ್ನಷ್ಟೆ ತಿಳಿದುಬರಬೇಕಾಗಿದೆ.
