Home News ಬೆಳ್ತಂಗಡಿ | ಬೆಳಾಲಿನ ಯುವತಿ ಅನಾರೋಗ್ಯದಿಂದ ನಿಧನ

ಬೆಳ್ತಂಗಡಿ | ಬೆಳಾಲಿನ ಯುವತಿ ಅನಾರೋಗ್ಯದಿಂದ ನಿಧನ

0
1

ಬೆಳ್ತಂಗಡಿ : ಯುವತಿಯೋರ್ವಳು ಅನಾರೋಗ್ಯದಿಂದ ನಿಧನ ಹೊಂದಿದ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದಲ್ಲಿ ನಡೆದಿದೆ.

Hindu neighbor gifts plot of land

Hindu neighbour gifts land to Muslim journalist

ಬೆಳಾಲು ಗ್ರಾಮದ ಕೊಲ್ಪಾಡಿ ಬಳಿಯ ತಿಮರಡ್ಡ ನಿವಾಸಿ ಯಶೋಧರ ಗೌಡ ಅವರ ಪುತ್ರಿ ಪ್ರತಿಕ್ಷಾ(18) ಬಲಿಯಾದ ಯುವತಿ.

2 ದಿನಗಳ ಹಿಂದೆ ಗಂಭೀರ ಸ್ಥಿತಿ ತಲುಪಿದ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಸಂಜೆ ವೇಳೆಗೆ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.