Home » ಮಂಗಳೂರು : ವ್ತಕ್ತಿಗೆ ಚೂರಿ ಇರಿದು ತಂಡ ಪರಾರಿ ,ಗಾಯಗೊಂಡ ರಾಜೇಶ್ ಆಸ್ಪತ್ರೆಗೆ ದಾಖಲು

ಮಂಗಳೂರು : ವ್ತಕ್ತಿಗೆ ಚೂರಿ ಇರಿದು ತಂಡ ಪರಾರಿ ,ಗಾಯಗೊಂಡ ರಾಜೇಶ್ ಆಸ್ಪತ್ರೆಗೆ ದಾಖಲು

by Praveen Chennavara
0 comments

ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಾಲೆಮಾರ್ ಬಳಿ ವ್ಯಕ್ತಿಯೊಬ್ಬರಿಗೆ ಅಪರಿಚಿತರು ಚೂರಿಯಿಂದ ಇರಿದು ಪರಾರಿಯಾದ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ.

ಪಂಜಿಮೊಗರು ನಿವಾಸಿ ರಾಜೇಶ್ (45)ಗಾಯಗೊಂಡವರು ಎಂದು ತಿಳಿದು ಬಂದಿದೆ.

ರಾಜೇಶ್ ಎಂದಿನಂತೆ ಕೆಲಸ ಮುಗಿಸಿ ಕೊಟ್ಟಾರದಿಂದ ಸಾಗುತ್ತಿದ್ದಾಗ ಮಾಲೆಮಾರ್ ಬಳಿ ಘಟನೆ ನಡೆದಿದೆ.

ಗಾಯಗೊಂಡ ರಾಜೇಶ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.

banner

You may also like

Leave a Comment