ಪುತ್ತೂರು : ದರ್ಬೆಯಲ್ಲಿ ಇನ್ನೋವಾ ಚಾಲಕನ ಕೊಲೆಯತ್ನ, ಆರು ಮಂದಿಯ ಬಂಧನ | ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿ ಪರ ಸಾಕ್ಷಿ ನುಡಿಯುವಂತೆ ಒತ್ತಡ

ಪುತ್ತೂರು:ಡೀಸೆಲ್ ತುಂಬಿಸಿ, ಗಾಳಿ ಹಾಕಿಸಲೆಂದು ನಿಂತುಕೊಂಡಿದ್ದ ವೇಳೆ ಏಕಾಏಕಿ ಬಂದ ತಂಡವೊಂದು ಇನ್ನೋವಾ ಕಾರು ಚಾಲಕನಿಗೆ ತೀವ್ರ ತರದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಿಶೋರ್ ಗೋಳ್ತಮಜಲು, ರಾಕೇಶ್‌ ಪಂಚೋಡಿ,ರೆಹಮಂತ್‌‌, ಇಬ್ರಾಹಿಂ ಕಬಕ,ದೇವಿಪ್ರಸಾದ್,ಅಶ್ರಫ್‌‌ … Continue reading ಪುತ್ತೂರು : ದರ್ಬೆಯಲ್ಲಿ ಇನ್ನೋವಾ ಚಾಲಕನ ಕೊಲೆಯತ್ನ, ಆರು ಮಂದಿಯ ಬಂಧನ | ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿ ಪರ ಸಾಕ್ಷಿ ನುಡಿಯುವಂತೆ ಒತ್ತಡ