5
Mangaluru: ಕುಡಿದ ಮತ್ತಿನಲ್ಲಿ ಲಾರಿ ಚಾಲಕನೋರ್ವ ಮನಸೋ ಇಚ್ಛೆ ವಾಹನ ಚಲಾಯಿಸಿದ ಘಟನೆ ಮಂಗಳೂರಿನ (Mangaluru) ಪಂಪ್ವೆಲ್ನಲ್ಲಿ ನಡೆದಿದೆ.
ಗ್ಯಾಸ್ ಸಿಲಿಂಡರ್ ಹೊತ್ತುಕೊಂಡು ಬರುತ್ತಿದ್ದ ಈ ಲಾರಿಯು ಚಾಲಕನ ನಿರ್ಲಕ್ಷ್ಯದಿಂದ ಹಲವು ವಾಹನಗಳಿಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಈ ವೇಳೆ ಚಾಲಕನನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದು, ಸಾರ್ವಜನಿಕರ ವಿರುದ್ಧ ಲಾರಿ ಚಾಲಕ ಎಗರಾಡಿದ್ದಾನೆಂದು ತಿಳಿದು ಬಂದಿದೆ.
