ಗಡಿಪಿಲ : ರಿಕ್ಷಾ ಚಾಲಕ ಚೇತನ್‌ಗೆ ಹಲ್ಲೆ ,ಹ್ಯಾರಿಸ್ ಮತ್ತು ತಂಡದಿಂದ ಕೃತ್ಯ ಶಂಕೆ

ಪುತ್ತೂರು: ಗಡಿಪಿಲ ರೈಲ್ವೇ ಗೇಟ್ ಬಳಿ ತಂಡವೊಂದು ಆಟೋ ರಿಕ್ಷಾ ಚಾಲಕರೊಬ್ಬರಿಗೆ ಹಲ್ಲೆ ನಡೆಸಿ ಪರಾರಿಯಾದ ಘಟನೆ ಅ.19 ರಂದು ತಡ ರಾತ್ರಿ ನಡೆದ ಬಗ್ಗೆ ತಡವಾಗಿ ವರದಿಯಾಗಿದೆ. ನರಿಮೊಗರು ಗ್ರಾಮದ ವೀರಮಂಗಲ ನಿವಾಸಿ ರಿಕ್ಷಾ ಚಾಲಕ ಚೇತನ್ ಯಾನೆ ಲಕ್ಷ್ಮಣ್ … Continue reading ಗಡಿಪಿಲ : ರಿಕ್ಷಾ ಚಾಲಕ ಚೇತನ್‌ಗೆ ಹಲ್ಲೆ ,ಹ್ಯಾರಿಸ್ ಮತ್ತು ತಂಡದಿಂದ ಕೃತ್ಯ ಶಂಕೆ