Bangalore Stampede: ಜಸ್ಟ್ ಈ ಒಂದು ಕೆಲಸ ಮಾಡಿದ್ರೆ ಸಾಕಿತ್ತು- ಚಿನ್ನಸ್ವಾಮಿಯಲ್ಲಿ ಯಾವೊಂದು ದುರಂತವು ಆಗ್ತಿರ್ಲಿಲ್ಲ!!

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದುರಂತ ಕರ್ನಾಟಕದ ಜನತೆಯನ್ನು ಶೋಕ ಸಾಗರದಲ್ಲಿ. ಆರ್‌ಸಿಬಿ 18 ವರ್ಷಗಳ ಬಳಿಕ ಗೆದ್ದಿತು ಎಂದು ಸಂಭ್ರಮಿಸಬೇಕು ಅಥವಾ ಆರ್‌ಸಿಬಿ ಅಭಿಮಾನಿಗಳ ದುರಂತ ಸಾವನ್ನು ಕಂಡು ದುಃಖ ಪಡಬೇಕೋ ಎಂದು ಒಂದೂ ತಿಳಿಯದಾಗಿದೆ.