Udupi: “ಸಿದ್ದರಾಮಯ್ಯನ ಕೊಂದರೆ ಹಿಂದೂಗಳಿಗೆ ನೆಮ್ಮದಿ”: ಪೋಸ್ಟ್ ಹಾಕಿದ್ದ ಹೋಂ ಗಾರ್ಡ್​ ಅರೆಸ್ಟ್!

Udupi: ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದು ಕಾಮೆಂಟ್ ಹಾಕಿದ್ದ ಉಡುಪಿಯ ಕಾರ್ಕಳದ ಹೋಂ ಗಾರ್ಡ್ ಸಂಪತ್ ಸಾಲಿಯಾನ್​ ಬಂಧನವಾಗಿದೆ.