Home » Karnataka Rain: ಕರ್ನಾಟಕದಾದ್ಯಂತ ಮತ್ತೆ ಮಳೆ ಅಬ್ಬರ: ಇಂದು, ನಾಳೆ ಭಾರೀ ಮಳೆ ಸಂಭವ, ಹವಾಮಾನ ಇಲಾಖೆ ಮುನ್ಸೂಚನೆ

Karnataka Rain: ಕರ್ನಾಟಕದಾದ್ಯಂತ ಮತ್ತೆ ಮಳೆ ಅಬ್ಬರ: ಇಂದು, ನಾಳೆ ಭಾರೀ ಮಳೆ ಸಂಭವ, ಹವಾಮಾನ ಇಲಾಖೆ ಮುನ್ಸೂಚನೆ

0 comments
Monsoon Rain

Karnataka Rain: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಮತ್ತು ಬುಧವಾರ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ, ಹಾವೇರಿ, ಗದಗ, ಬೀದರ್‌, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ಇದ್ದು, 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸಲಿದೆ ಎಂದು ವರದಿಯಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗಕ್ಕೆ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ವಿ

You may also like