Home » ವಿಷ್ಣುಮೂರ್ತಿ ದೈವದ ಪಾತ್ರಿಯಾಗಿದ್ದ ಕೃಷ್ಣ ಮಣಿಯಾಣಿ ನಿಧನ

ವಿಷ್ಣುಮೂರ್ತಿ ದೈವದ ಪಾತ್ರಿಯಾಗಿದ್ದ ಕೃಷ್ಣ ಮಣಿಯಾಣಿ ನಿಧನ

by Praveen Chennavara
0 comments

ಪುತ್ತೂರು : ಪಾಲ್ತಾಡು, ಕಳಂಜ, ಬೆಳ್ಳಾರೆ ಮತ್ತಿತರ ಕಡೆಗಳಲ್ಲಿ ವಿಷ್ಣುಮೂರ್ತಿ ದೈವದ ಪ್ರಧಾನ ಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದ ಬೆಳ್ಳಾರೆ ಗ್ರಾಮದ ನೆಟ್ಟಾರು ಸಮೀಪದ ಮೊಗಪ್ಪೆ ನಿವಾಸಿ ಕೃಷ್ಣ ಮಣಿಯಾಣಿ (60 ವ.) ಹೃದಯಾಘಾತದಿಂದ ನಿಧನರಾದರು.

ಮೃತರು ಪತ್ನಿ, ಪುತ್ರ, ಪುತ್ರಿ, ಸಹೋದರರು, ಕುಟುಂಬಸ್ಥರನ್ನು ಅಗಲಿದ್ದಾರೆ..

You may also like

Leave a Comment