Rahul Gandhi: ಹಿಂದೂ ಧರ್ಮದಿಂದ ರಾಹುಲ್ ಗಾಂಧಿ ಉಚ್ಛಾಟನೆ – ಅವಿಮುಕ್ತಶ್ವರಾನಂದ ಶ್ರೀ ಘೋಷಣೆ

Rahul Gandhi: ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರನ್ನು ಹಿಂದೂ ಧರ್ಮದಿಂದ ಬಹಿಷ್ಕರಿಸುತ್ತಿದ್ದೇವೆ ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಘೋಷಿಸಿದ್ದಾರೆ.