1
ಸವಣೂರು : ಸವಣೂರು ಗ್ರಾಮದಲ್ಲಿರುವ ಪಾಳು ಬಾವಿಯೊಂದರಲ್ಲಿ ಯುವಕನೋರ್ವನ ಶವ ಪತ್ತೆಯಾಗಿದೆ.
ಕೊಳೆತ ವಾಸನೆ ಬರುತ್ತಿದ್ದರಿಂದ ಬಳಿಗೆ ಹೋಗಿ ನೋಡಿದಾಗ ಶವವಿರುವುದು ತಿಳಿದುಬಂದಿದೆ.ಶವವು ರಾಮಚಂದ್ರ ಎಂಬ ಯುವಕನದ್ದು ಎನ್ನಲಾಗಿದೆ.
