Home » ಸುಗ್ರೀವಾಜ್ಞೆ ಮೂಲಕ ‘ಮತಾಂತರ ನಿಷೇಧ ಕಾಯ್ದೆ’ ಜಾರಿಗೆ ತರಲು ಸರಕಾರ ತೀರ್ಮಾನ : ಸಿಎಂ ಬಸವರಾಜ ಬೊಮ್ಮಾಯಿ

ಸುಗ್ರೀವಾಜ್ಞೆ ಮೂಲಕ ‘ಮತಾಂತರ ನಿಷೇಧ ಕಾಯ್ದೆ’ ಜಾರಿಗೆ ತರಲು ಸರಕಾರ ತೀರ್ಮಾನ : ಸಿಎಂ ಬಸವರಾಜ ಬೊಮ್ಮಾಯಿ

0 comments

ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ” ರಾಜ್ಯದಲ್ಲಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿ ಮಾಡಲಾಗುವುದು ‘ಎಂದು ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡುತ್ತೇವೆ. ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಅಂಗೀಕಾರ ಆಗಿತ್ತು. ವಿಧಾನಪರಿಷತ್ ನಲ್ಲಿ ವಿದೇಯಕ ಅಂಗೀಕಾರ ಆಗಿರಲಿಲ್ಲ. ಹಾಗಾಗಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

You may also like

Leave a Comment