ಉಡುಪಿ: ನಾಳಿನ ಪರೀಕ್ಷೆಗೆ ಹಿಜಾಬ್ ಧರಿಸಿ ಬಂದು ನಾಟಕ ಮಾಡಿದರೆ ತಕ್ಷಣ ಕ್ರಿಮಿನಲ್ ಮೊಕದ್ದಮೆ ಹೂಡಬೇಕು. ಇಲ್ಲದಿದ್ದರೆ ನಾವೇ ನ್ಯಾಯಾಂಗ ನಿಂದನೆ ಕೇಸು ದಾಖಲಿಸುತ್ತೇವೆ. ಇವರೇನು ಅನ್ನ ತಿನ್ನಲ್ವ ಎಂದು ಉಡುಪಿ ಶಾಸಕ ರಘುಪತಿ ಭಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಜಾಬ್ ಧರಿಸಿದ …
Tag:
ಹಿಜಾಬ್
-
latestNews
ಹಿಜಾಬ್ ಕಿಡಿ : ವೈದ್ಯರ ಬಳಿ ಹೋದಾಗ ಎಲ್ಲಾ ಬಿಚ್ಚಿ ತೋರಿಸುತ್ತೇವೆ, ಹಾಗಾಗಿ (
***) ಮುಚ್ಕೊಂಡು ಶಾಲೆಗೆ ಹೋಗಬೇಕು – ಹಿರಿಯ ವಾಗ್ಮಿ ಹಿರೇಮಗಳೂರು ಕಣ್ಣನ್ ವಿವಾದಾತ್ಮಕ ಹೇಳಿಕೆಹಿಜಾಬ್ ಕುರಿತು ರಾಜಕೀಯ ನಾಯಕರು ನೀಡುತ್ತಿರುವ ಹಾಗೂ ನೀಡಿರುವ ಹೇಳಿಕೆಗಳು ವಿವಾದ ಹೊತ್ತಿಸುವುದು ಇತ್ತೀಚೆಗೆ ಸರ್ವೇ ಸಾಮಾನ್ಯ ಆಗಿದೆ. ಈಗ ಅಂಥದ್ದೇ ವಿವಾದದ ಕಿಚ್ಚು ಹೊತ್ತಿಸುವಂತಹ ಹೇಳಿಕೆಯೊಂದನ್ನು ಹಿರೇಮಗಳೂರು ಕಣ್ಣನ್ ನೀಡಿದ್ದಾರೆ. ಬಹುರೂಪಿ ರಾಷ್ಟ್ರೀಯ ರಂಗೋತ್ಸವದ ಅಂಗವಾಗಿ ಮೈಸೂರಿನ ವನರಂಗದಲ್ಲಿ ಮಾತನಾಡಿದ …
Older Posts
