Karnataka: ನವೆಂಬರ್ 28ರಂದು 5 ಸಾವಿರ ಅಂಗನವಾಡಿಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ತಿಳಿಸಿದ್ದಾರೆ. https://x.com/KarnatakaVarthe/status/1991143307154731519?ref_src=twsrc%5Etfw%7Ctwcamp%5Etweetembed%7Ctwterm%5E1991143307154731519%7Ctwgr%5E5f482a280d4fa0db5281d5a6052674d45e203d01%7Ctwcon%5Es1_c10&ref_url=https%3A%2F%2Fkannadadunia.com%2Fgood-news-for-parents-lkg-ukg-to-start-in-5000-anganwadis-in-the-state-on-nov-28%2F ಸಮಗ್ರ ಶಿಶು ಅಭಿವೃದ್ಧಿ ಸೇವೆಗಳ ಯೋಜನೆಗೆ 50 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ನವೆಂಬರ್ 28ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 5 …
Anganavadi
-
Murder: ಹಣಕಾಸಿನ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ (murder) ಅಂತ್ಯ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಅಂಗನವಾಡಿ
-
Kodagu: ಕೊಡಗು( Kodagu) ಜಿಲ್ಲೆಯಲ್ಲಿ, ರೆಡ್ ಅಲರ್ಟ್ ಘೋಷಿಸಿರುವುದರಿಂದ ಹಾಗೂ ಹೆಚ್ಚಿನ ಗಾಳಿ-ಮಳೆ ಇರುವುದರಿಂದ, ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮುಂಜಾಗೃತಾ ಕ್ರಮವಾಗಿ ದಿನಾಂಕ 26.05.2025 ಮತ್ತು 27.05.2025 ರಂದು 2 ದಿನಕ್ಕೆ ಸೀಮಿತವಾಗಿ (ಪೋಷಣ್ …
-
News
WCD Recruitment 2024: ಅಂಗನವಾಡಿ ಕೇಂದ್ರಗಳಲ್ಲಿ ಭರ್ಜರಿ ಉದ್ಯೋಗಾವಕಾಶ: 577 ಹುದ್ದೆಗಳು ಖಾಲಿ, ಈ ಕೂಡಲೇ ಅರ್ಜಿ ಸಲ್ಲಿಸಿ
by ಕಾವ್ಯ ವಾಣಿby ಕಾವ್ಯ ವಾಣಿWCD Recruitment 2024: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಾಗಲಕೋಟೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು (WCD Recruitment 2024) ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಎಸ್ಎಸ್ ಎಲ್ ಸಿ ಹಾಗೂ ಪಿಯುಸಿ ಪಾಸಾದ ಆಸಕ್ತಿ …
-
News
CM siddaramaiah: ಅಂಗನವಾಡಿ ಉದ್ಯೋಗಕ್ಕೆ ಉರ್ದು ಕಡ್ಡಾಯ! ಕಾಂಗ್ರೆಸ್ ನ ಮುಸ್ಲಿಂ ಓಲೈಕೆಗೆ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ
by ಕಾವ್ಯ ವಾಣಿby ಕಾವ್ಯ ವಾಣಿCM siddaramaiah: ಸಿಎಂ ಸಿದ್ದರಾಮಯ್ಯ (CM siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರವು ಅಂಗನವಾಡಿ ಶಿಕ್ಷಕರಿಗೆ ಉರ್ದುವನ್ನು ಕಡ್ಡಾಯವಾಗಿ ತಿಳಿದಿರುವ ಭಾಷೆಯನ್ನಾಗಿ ಮಾಡುವ ಮೂಲಕ ಹೊಸ ವಿವಾದಕ್ಕೆ ದಾರಿ ಮಾಡಿದೆ. ಸರ್ಕಾರದ ಉರ್ದು ಕಡ್ಡಾಯ ಅಧಿಸೂಚನೆಯ ಕುರಿತು ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ರೋಶ …
-
ಕೆಲಸ ಕಳೆದುಕೊಳ್ಳುವ ಭಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆಯರಿಗೆ ನೆಮ್ಮದಿಯ ಸುದ್ದಿಯೊಂದು ದೊರೆತಿದ್ದು, ಅಂಗನವಾಡಿಗಳಲ್ಲಿ ‘ಹೊಸ ಶಿಕ್ಷಣ ನೀತಿ’ (NEP) ಜಾರಿಗೊಳಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಆದರೆ, ಈಗಾಗಲೇ ಕರ್ತವ್ಯದಲ್ಲಿರುವವರನ್ನು ತೆಗೆದುಹಾಕುವುದಿಲ್ಲವೆಂದು ತಿಳಿಸಿದ್ದಾರೆ. ಕಡಿಮೆ ವಿದ್ಯಾರ್ಹತೆ ಹೊಂದಿದ ಅಂಗನವಾಡಿ ಕಾರ್ಯಕರ್ತೆಯರು ಕೆಲಸ ಕಳೆದುಕೊಳ್ಳುವ ಭೀತಿ …
-
ಬೆಂಗಳೂರು : ರಾಜ್ಯದಲ್ಲಿ ನೂತನ 4,244 ಅಂಗನವಾಡಿ ಕೇಂದ್ರಗಳ ಆರಂಭ ಮಾಡುವ ಬಗ್ಗೆ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಕಡಿಮೆ ಆದಾಯದ ಜನಸಂಖ್ಯೆ ಹೆಚ್ಚಾಗಿ ವಾಸಿಸುವ, ವಲಸೆ ಮತ್ತು ಭೂಮಿ ರಹಿತ ಕಾರ್ಮಿಕರನ್ನು ಒಳಗೊಂಡಿರುವ ಗ್ರಾಮಾಂತರದಲ್ಲಿ 1655 ಮತ್ತು ನಗರ …
-
JobslatestNews
ಅಂಗನವಾಡಿ ಕೇಂದ್ರದಲ್ಲಿ ಭರ್ಜರಿ ಉದ್ಯೋಗವಕಾಶ | 316 ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ
by Mallikaby Mallikaಬೆಳಗಾವಿ ಮತ್ತು ಯಾದಗಿರಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತರ ನೇಮಕಕ್ಕೆ ಕರ್ನಾಟಕ ಮಹಿಳಾ ಅಭಿವೃದ್ಧಿ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುಂದಾಗಿದೆ. ಅಂಗನವಾಡಿ ನೇಮಕಾತಿಕ್ಕೆ ಸಂಬಂಧಿಸಿದಂತೆ 316 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ …
-
JobslatestNewsಉಡುಪಿ
ಉಡುಪಿ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಸಕ್ತರು ಅರ್ಜಿ ಸಲ್ಲಿಸಿ
by Mallikaby Mallikaಉಡುಪಿ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.ಸದರಿ ಹುದ್ದೆಗಳು ಉಡುಪಿ ಜಿಲ್ಲೆಯಲ್ಲಿ ಖಾಲಿ ಇದ್ದು ಅಲ್ಲಿನ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ : …
-
ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿಯೊಂದಿದ್ದು, ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರೆಂದು ಪರಿಗಣಿಸಲು ರಾಷ್ಟ್ರೀಯ ಶಿಕ್ಷಣ ನೀತಿ ಶಿಫಾರಸ್ಸು ಮಾಡಿದೆ. ಅಂಗನವಾಡಿ ಕಾರ್ಯಕರ್ತೆಯರನ್ನು ಈವರೆಗೆ 3 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಶಿಕ್ಷಣ ಕಲಿಸುವ ಜೊತೆಗೆ ಬಾಣಂತಿಯರು, ಗರ್ಭಿಣಿಯರ ಆರೋಗ್ಯದ ಮೇಲೆ ನಿಗಾ ಇರಿಸಲು, …
