ವನ್ಯಜೀವಿಗಳಮೃತದೇಹಗಳನ್ನು ಇನ್ನು ಮುಂದೆ ಸುಡುವಂತಿಲ್ಲ. ಹಾಗೆಯೇ ಹೂಳುವಂತೆಯೂ ಇಲ್ಲ. ವನ್ಯಜೀವಿಗಳ ಮೃತದೇಹಗಳನ್ನು ಕೊಳೆಯಲು ಬಿಡಬೇಕು. ಇದು ಪ್ರಾಣಿ-ಪಕ್ಷಿಗಳಿಗೆ ಆಹಾರವಾಗಿಸಬೇಕು. ಏಕೆಂದರೆ, ವನ್ಯಪ್ರಾಣಿಗಳ ಮೃತದೇಹಗಳು ಕೊಳೆತ ಅನಂತರ ಪೋಷಕಾಂಶಗಳಿಂದ ಸಮೃದ್ಧವಾಗುತ್ತವೆ ಎಂದು ಅರಣ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ವನ್ಯಜೀವಿ ತಜ್ಞ ಡಾ| ಸಂಜಯ್ …
Tag:
Animal
-
ಪ್ರಾಚೀನ ಕಾಲದ ಕೆಲ ಪ್ರಾಣಿಗಳ ಹೆಸರು ಹಾಗೂ ಅವುಗಳ ಹಿನ್ನೆಲೆ ಕೇಳುವ ಇಂದಿನ ಪೀಳಿಗೆಯು ಅರೆಕ್ಷಣ ಬೆಚ್ಚಿ ಬೀಳುತ್ತಾರೆ. ಯಾರೆಂದರೆ ಆ ಕಾಲದ ಪ್ರಾಣಿಗಳ ರೂಪ, ಆಕಾರ ಎಲ್ಲವೂ ಚಿತ್ರ ವಿಚಿತ್ರವಾಗಿ ಮಾನವನ ಹೋಲುವ ರೀತಿಯಲ್ಲಿ ಕಾಣುತ್ತದೆ.ಉದಾಹರಣೆಗೆ ಡೈನೋಸರ್ ಎನ್ನುವ ಸರೀಸೃಪವೊಂದು …
-
ಕರಾವಳಿಯಲ್ಲಿ ಕಳೆದೊಂದು ವರ್ಷದಿಂದ ಗೋವುಗಳಿಗೆ ಬಾದಿಸುತ್ತಿರುವ ಚರ್ಮಗಂಟು ರೋಗ ಹೈನುಗಾರನ್ನು ಕಂಗೆಡಿಸಿದೆ. ಹೈನುಗಾರಿಕೆಯಿಂದ ಅದಾಯ ಪಡೆಯುತ್ತಿದ್ದ ಕುಟುಂಬಗಳಿಗೆ ಆತಂಕ ಎದುರಾಗಿದೆ.ಪಶುವೈದ್ಯಾದಿಕಾರಿಗಳ ಪ್ರಕಾರ ಬಯಲು ಸೀಮೆ, ಮಲೆನಾಡಿನಲ್ಲಿ ವ್ಯಾಪಕವಾಗಿ ಕಾಣಿಸಿಕೊಳ್ಳುತ್ತಿದ್ದ ಈ ಖಾಯಿಲೆ ಕರಾವಳಿಗೆ ಇತ್ತೀಚಿನ ವರ್ಷಗಳಲ್ಲಿ ವಕ್ಕರಿಸಿದೆ. ಗ್ರಾಮೀಣ ಭಾಗದಲ್ಲಿ ಹೈನುಗಾರಿಕೆಯನ್ನೆ …
Older Posts
