ಬಂಟ್ವಾಳ: ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಯುವಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾನೆ. ನೇರಳಕಟ್ಟೆಯಲ್ಲಿ ಮೇ.27 ರಂದು ಸಂಜೆ ಅಪಘಾತದಲ್ಲಿ ಸಂಭವಿಸಿತ್ತು. ಗಂಭೀರ ಗಾಯಗೊಂಡಿದ್ದ ಬೈಕ್ ಸವಾರನನ್ನು ಚಿಕಿತ್ಸೆಗೆಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ …
Tag:
Friend
-
News
ಪಕ್ಕದಲ್ಲೇ ಕೂತು ತನ್ನ ಖತರ್ನಾಕ್ ಐಡಿಯಾದಿಂದ ಮದುಮಗನಿಗೇ ಪಂಗನಾಮ ಹಾಕಿದ ಸ್ನೇಹಿತ!! | ಸ್ನೇಹ ಎಂಬ ಪದಕ್ಕೆ ಮಸಿಬಳಿಯುವಂತಹ ಈತನ ಈ ಕೃತ್ಯದ ವೀಡಿಯೋ ವೈರಲ್ಕಳ್ಳತನ ಪ್ರತಿದಿನ ಒಂದಲ್ಲ ಒಂದು ರೀತಿಯಲ್ಲಿ ನಡೆಯುತ್ತಲೇ ಇರುತ್ತದೆ. ಪ್ರತಿ ಕಳ್ಳತನಕ್ಕೂ ಕಳ್ಳರು ಹೊಸ ವಿಧಾನಗಳನ್ನು ಅಳವಡಿಸಿಕೊಳ್ಳುತ್ತಾರೆ. ಕಳ್ಳತನಕ್ಕೆ ಸಂಬಂಧಿಸಿದ ವಿವಿಧ ವೀಡಿಯೋಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿದಿನ ಪೋಸ್ಟ್ ಆಗುತ್ತಿರುತ್ತವೆ. ಕೆಲವೊಮ್ಮೆ ಕಳ್ಳರು ಪಿಕ್ ಪಾಕೆಟ್ ಮಾಡಿದರೆ ಇನ್ನು ಕೆಲವೊಮ್ಮೆ, …
Older Posts
