ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸೇರಿ 13 ಜನರು ಡಿಸೆಂಬರ್ 8 ರಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಅಸುನೀಗಿದ್ದಾರೆ. ಇವರ ಸಾವು ಇಡೀ ರಾಷ್ಟ್ರಕ್ಕೆ ತುಂಬಲಾರದ ನಷ್ಟ. ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ 13 ಜನರ ಪೈಕಿ …
Helicopter
-
latestNational
ಹೆಲಿಕಾಫ್ಟರ್ ದುರಂತದಲ್ಲಿ ವೀರ ಮರಣ ಹೊಂದಿದ ಹುತಾತ್ಮ ಬ್ರಿಗೇಡಿಯರ್ ಲಿದ್ದರ್ ಹಾಗೂ ಸಿಡಿಎಸ್ ರಾವತ್ ದಂಪತಿಗಳ ಅಂತ್ಯಕ್ರಿಯೆ ಇಂದು
ಹೆಲಿಕಾಫ್ಟರ್ ದುರಂತದಲ್ಲಿ ವೀರ ಮರಣ ಹೊಂದಿದ ಹುತಾತ್ಮ ಬ್ರಿಗೇಡಿಯರ್ ಲಿದ್ದರ್ ಹಾಗೂ ಸಿಡಿಎಸ್ ರಾವತ್ ದಂಪತಿಗಳ ಅಂತ್ಯಕ್ರಿಯೆ ಇಂದು. ಡಿಸೆಂಬರ್ ಎಂಟರಂದು ಕೂನೂರು ಬಳಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ 13 ಜನ ಮರಣ ಹೊಂದಿದ್ದಾರೆ. ಅವರಲ್ಲಿ ಒಬ್ಬರಾದ ಹುತಾತ್ಮ ಬ್ರಿಗೇಡಿಯರ್ ಲಿದ್ದರ್ …
-
ತಮಿಳುನಾಡಿನ ಕುನೂರ್ ಬಳಿ ಬುಧವಾರ ಪತನಗೊಂಡ ಸಿಡಿಎಸ್ ಜನರಲ್ ಬಿಪಿನ್ ರಾವತ್ ಮತ್ತು ಇತರ 13 ಜನರನ್ನು ಹೊತ್ತೊಯ್ದಿದ್ದ ಭಾರತೀಯ ವಾಯುಪಡೆಯ(ಐಎಎಫ್) ಹೆಲಿಕಾಪ್ಟರ್ ದುರಂತಕ್ಕೆ ಮೊದಲಿನ 19 ಸೆಕೆಂಡುಗಳ ವಿಡಿಯೊ ಹೊರಬಿದ್ದಿದೆ. https://mobile.twitter.com/ANI/status/1468799533337382914?ref_src=twsrc%5Etfw%7Ctwcamp%5Etweetembed%7Ctwterm%5E1468799533337382914%7Ctwgr%5E%7Ctwcon%5Es1_&ref_url=https%3A%2F%2Fkannadadunia.com%2Flive-news%2Fvideo-captures-cds-gen-bipin-rawats-helicopter-moments-before-the-crash-watch%2F ವೀಡಿಯೊದಲ್ಲಿ ಜನರ ಗುಂಪು ರೈಲ್ವೆ ಹಳಿಯಲ್ಲಿ ನಡೆದುಕೊಂಡು …
-
News
ಸೇನಾ ಹೆಲಿಕಾಪ್ಟರ್ ಪತನ | ನಾಲ್ವರ ಮೃತದೇಹ ಪತ್ತೆ, ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸ್ಥಿತಿ ಚಿಂತಾಜನಕ | ಒಟ್ಟು 14 ಮಂದಿ ಇದ್ದ ಹೆಲಿಕಾಪ್ಟರ್ ನಲ್ಲಿ ಮೂವರ ರಕ್ಷಣೆ, ಉಳಿದವರಿಗಾಗಿ ಮುಂದುವರಿದ ಶೋಧ ಕಾರ್ಯ
by ಹೊಸಕನ್ನಡby ಹೊಸಕನ್ನಡಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಕುನೂರಿನಲ್ಲಿ ಪತನಗೊಂಡಿದ್ದು, ಈವರೆಗೆ ಮೂವರನ್ನು ರಕ್ಷಿಸಲಾಗಿದ್ದು ನಾಲ್ವರ ಮೃತದೇಹ ಪತ್ತೆಯಾಗಿದೆ. ಬಿಪಿನ್ ರಾವತ್ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಪತ್ನಿ ಮಧುಲಿಕಾ ಸೇರಿ ಈವರೆಗೆ …
