ಉಡುಪಿ : ಕಾರ್ಕಳ ತಾಲೂಕಿನ ಕುಂಟಾಡಿಯ ತೋಟವೊಂದರಿಂದ ಅಡಿಕೆಯನ್ನು ಕಳವು ಮಾಡಿ ಮಾರಾಟ ಮಾಡುತ್ತಿದ್ದ ಆಟೋ ಚಾಲಕನನ್ನು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತನನ್ನು ನಿಟ್ಟೆ ಅಂಬಡೆಕಲ್ಲಿನ ಕಾರ್ತಿಕ್(21) ಎಂದು ಗುರುತಿಸಲಾಗಿದೆ. ಈತ ಕುಂಟಾಡಿಯ ಹರೀಶ್ ಅಮೀನ್ …
Tag:
Karkal
-
ಉಡುಪಿ : ಕಾರ್ಕಳ ತಾಲೂಕಿನ ಬೈಲೂರು ಗ್ರಾಮದ ನೀರೆ ಎಂಬಲ್ಲಿ ಮನೆಗೆ ಸಿಡಿಲು ಬಡಿದು ವ್ಯಕ್ತಿಯೊರ್ವರು ಸಾವಿಗೀಡಾದ ಘಟನೆ ನ. 15ರಂದು ಸಂಭವಿಸಿದೆ. ವಾದಿರಾಜ ಆಚಾರ್ಯ (65) ಎಂಬವರೇ ಸಿಡಿಲಾಘಾತಕ್ಕೆ ಮೃತಪಟ್ಟ ವ್ಯಕ್ತಿ. ಮನೆಯ ವೈರಿಂಗ್ ಸುಟ್ಟುಕರಕಲಾಗಿದೆ. ಕಾರ್ಕಳ ತಹಶೀಲ್ದಾರ್ ಪುರಂದರ …
-
News
ಕಾರ್ಕಳ:ಮಹಿಳೆಯ ಮೇಲೆ ಹಲ್ಲೆ ನಡೆಸಿದ ಅನ್ಯಮತೀಯ!!
ವಿನಃ ಕಾರಣ ಪ್ರಶ್ನಿಸಿ ಕತ್ತಿ ಹಿಡಿದು ಕಡಿಯಲು ಮುಂದಾದ ಹುಸೇನ್ಕಾರ್ಕಳ: ಅನ್ಯಕೋಮಿನ ವ್ಯಕ್ತಿಯೊಬ್ಬ ಮನೆಯಂಗಳಕ್ಕೆ ಬಂದು ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಪಿಲಿಚಂಡಿಸ್ಥಾನದ ಬಳಿ ನಡೆದಿದ್ದು,ಘಟನೆಯಿಂದ ಮಹಿಳೆಯರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನ್ಯಮತೀಯ ಹುಸೇನ್ ಎಂಬಾತ ಹಲ್ಲೆ ನಡೆಸಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ಘಟನೆ …
