ಬೆಂಗಳೂರು : ಕಳೆದ ತಿಂಗಳಲ್ಲಿ ನಮ್ಮ ಕರ್ನಾಟಕ ಸರ್ಕಾರವು ಕಾಶಿ ಯಾತ್ರಾರ್ಥಿಗಳಿಗೆಂದು ಹೊಸತಾದ ಯೋಜನೆ ಪ್ರಾರಂಭಿಸಿದ್ದು, ಯಾತ್ರಾರ್ಥಿಗಳು ಸಬ್ಸಿಡಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. itms.kar.nic.in ಮತ್ತು sevasindhuservices.karnataka.gov.in ಎಂಬ ಎರಡು ವೆಬ್ ಸೈಟ್ ಗಳಿದ್ದು, ಅದರಲ್ಲಿ ಯಾತ್ರಾರ್ಥಿಗಳು ಸಬ್ಸಿಡಿಗಾಗಿ ಅರ್ಜಿ ಸಲ್ಲಿಸಬಹುದಾದ ಮಾಹಿತಿಗಳು …
Tag:
Kashi yatre
-
News
ಕಾಶಿಯಾತ್ರೆ ಕೈಗೊಳ್ಳುವವರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ !! | ರಾಜ್ಯದ ಯಾತ್ರಾರ್ಥಿಗಳಿಗೆ 5,000 ರೂ. ಸಹಾಯಧನ ಯೋಜನೆಯ ಅಂತಿಮ ಮಾರ್ಗಸೂಚಿ ಪ್ರಕಟ
ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆಯಲ್ಲಿ ಕಾಶಿ ಕಾರೀಡಾರ್ ಕೂಡ ಒಂದು. ಕಾಶಿಗೆ ರಾಜ್ಯದ ಜನರು ಭೇಟಿ ನೀಡುವುದನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ʼಕಾಶಿ ಯಾತ್ರೆʼಗೆ ಮಾರ್ಗಸೂಚಿಗಳನ್ನು ಅಂತಿಮಗೊಳಿಸಿ ಸರ್ಕಾರದಿಂದ ಅಂತಿಮ ಆದೇಶ ಹೊರಡಿಸಲಾಗಿದೆ …
