Job: ಕೇಂದ್ರ ಸರ್ಕಾರದ(Central Govt) ಪಿಎಂ ಮಿನಿಸ್ಟರ್ಸ್ ಇಂಟರ್ನ್ಶಿವಪ್ ಯೋಜನೆಯಡಿ ಯುವಕ, ಯುವತಿಯರಿಗೆ ಅವಕಾಶ ಒದಗಿಸುವ ಮೂಲಕ ನವೀನ ಕೌಶಲ್ಯವನ್ನು ವೃದ್ಧಿಸಿಕೊಳ್ಳಲು ವೇದಿಕೆ ಕಲ್ಪಿಸಲಾಗಿದೆ.
Tag:
Latest job news
-
Dharwada: ಕೃಷಿ ವಿಶ್ವವಿದ್ಯಾಲಯದ ವಿವಿಧ ಮಹಾವಿದ್ಯಾಲಯಗಳ ವಿವಿಧ ವಿಭಾಗಗಳಲ್ಲಿ ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹಾಗೂ ಅರೆಕಾಲಿಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
-
JobsNews
ಕರ್ನಾಟಕ ಸಿಟಿ ಕಾರ್ಪೋರೇಷನ್ನಲ್ಲಿ ಹುದ್ದೆ, ಇಂದೇ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ!
by ವಿದ್ಯಾ ಗೌಡby ವಿದ್ಯಾ ಗೌಡಇತ್ತೀಚೆಗೆ ಉದ್ಯೋಗವಿಲ್ಲದೆ ಅಲೆಯುವ ಯುವಕ-ಯುವತಿಯರ ಸಂಖ್ಯೆ ಹೆಚ್ಚಾಗಿದೆ. ಕೆಲವೊಂದು ಕಂಪನಿಗಳು ಹುದ್ದೆಗೆ ಆಹ್ವಾನಿಸಿದ್ದರೂ ಅನೇಕರಿಗೆ ಮಾಹಿತಿ ದೊರಕಿರುವುದಿಲ್ಲ. ಸದ್ಯ ಹಲವಾರು ಸಂಸ್ಥೆಗಳು ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸುತ್ತಿದೆ. ಹಾಗೆಯೇ ಇದೀಗ ಕರ್ನಾಟಕ ಸಿಟಿ ಕಾರ್ಪೊರೇಷನ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ …
