ಅಧ್ಯಕ್ಷರ ನಡೆ ಈಗ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಮುಂದೆ ಏನೆಲ್ಲಾ ಬೆಳವಣಿಗೆಗಳಾಗಬಹುದು ಎಂದು ಕಾದು ನೋಡಬೇಕಿದೆ.
Tag:
Okkaliga
-
Karnataka State Politics Updates
Donating property: ಒಕ್ಕಲಿಗ ಸಮುದಾಯಕ್ಕೆ 6 ಕೋಟಿ ಮೌಲ್ಯದ ಜಮೀನು ದಾನ ಮಾಡಿದ ಶಾಸಕ ಶರತ್ ಬಚ್ಚೇಗೌಡ!
by ಹೊಸಕನ್ನಡby ಹೊಸಕನ್ನಡಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿರುವ ನಡುವೆಯೇ ಕ್ಷೇತ್ರಗಳಲ್ಲೂ ಹಾಲಿ ಶಾಸಕರು, ಭಾವಿ ಶಾಸಕನಾಗುತ್ತೇನೆಂದು ಕನಸು ಕಾಣುತ್ತಿರುವವರೆಲ್ಲ ಈಗಿನಿಂದಲೇ ತಮ್ಮ ಗೆಲುವಿಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಇದೀಗ ಚುನಾವಣೆಯಲ್ಲಿ ಒಕ್ಕಲಿಗ ಸಮುದಾಯದ ಮತಗಳನ್ನು ಸೆಳೆಯುವ ಸಲುವಾಗಿ ಬೆಂಗಳೂರು …
-
ಪುತ್ತೂರು : ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ದ.ಕ. ಮತಕ್ಷೇತ್ರದಿಂದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಪ್ರಧಾನ ಕಾರ್ಯದರ್ಶಿ ಡಾ.ಕೆ.ವಿ.ರೇಣುಕಾ ಪ್ರಸಾದ್ರವರು ಗೆಲುವು ಸಾಧಿಸಿದ್ದಾರೆ. ತಮ್ಮ ಸಮೀಪದ ಪ್ರತಿಸ್ಪರ್ಧಿ, ಸಹೋದರ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ. ಚಿದಾನಂದರವರನ್ನು …
