ಮಂಗಳೂರು : ಅಯೋದ್ಯೆ ಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ 2024 ರ ಮಕರಸಂಕ್ರಾಂತಿ ದಿನಾ ಪೂರ್ಣಗೊಳ್ಳಲು ಇದೆ ಎಂದು ರಾಮ ಮಂದಿರ ಟ್ರಸ್ಟ್ ನಲ್ಲಿ ಒಬ್ಬರಾದ ಪೇಜಾವರ ಮಠದೀಶ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಮಂಗಳೂರಿನ ಕದ್ರಿಯ ಮಂಜು …
Tag:
Pejavara swamiji
-
ವಿಟ್ಲ : ಭಾರತ ಸರ್ಕಾರದಿಂದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಗೆ ಆಯ್ಕೆ ಯಾಗಿರುವ ಸಾಹಸಿ ರೈತ ಅಮೈ ಮಹಾಲಿಂಗ ನಾಯ್ಕರ ತೋಟಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಭೇಟಿ ನೀಡಿದರು. ಶ್ರೀಗಳವರ ದಿಢೀರ್ ಭೇಟಿಯಿಂದ ಅಚ್ಚರಿಗೊಂಡ ನಾಯ್ಕರು ಅತೀವ ಸಂತಸಪಟ್ಟು …
-
Karnataka State Politics Updatesದಕ್ಷಿಣ ಕನ್ನಡ
ಪೇಜಾವರ ಶ್ರೀ ಕುರಿತು
ಹಂಸಲೇಖ ವಿವಾದಾತ್ಮಕ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದ ಸಂಸದ ಪ್ರತಾಪ್ ಸಿಂಹ | ‘ಮುಸ್ಲಿಂ ಸ್ನೇಹಿತರನ್ನು ಮನೆಗೆ ಕರೆಸಿ ಹಂದಿ ಮಾಂಸ ಮಾಡಿ ಬಡಿಸಿ ನೋಡೋಣ’ ಎಂದು ತಾಕೀತುಮೈಸೂರು: ಪೇಜಾವರ ಶ್ರೀಗಳ ಬಗ್ಗೆ ನಾದಬ್ರಹ್ಮ ಹಂಸಲೇಖ ವಿವಾದಾತ್ಮವಾಗಿ ಮಾತನಾಡಿರುವುದರ ಬಗ್ಗೆ ಎಲ್ಲರಿಂದಲೂ ವ್ಯಾಪಕ ಆಕ್ರೋಶಕ್ಕೆ ಕಾರಣವಾಗುತ್ತಿದ್ದು, ಪೇಜಾವರ ಶ್ರೀಗಳು ಮಾಂಸ ತಿನ್ನುತ್ತಿದ್ದರ ಎಂಬ ಹಂಸಲೇಖರ ಹೇಳಿಕೆ ವಿಚಾರವಾಗಿ ಮೈಸೂರಿನಲ್ಲಿ ಹಂಸಲೇಖ ವಿರುದ್ಧ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಯಿಸಿದ್ದಾರೆ. ‘ಉಡುಪಿಯ ಪೇಜಾವರ …
