ಕರಾವಳಿಯ ಗಡಿ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕೆಂಗಣ್ಣು ಸಮಸ್ಯೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಪಂಚಾಯತ್ ಅಧಿಕಾರಿಗಳು ಮುಂದಾಗಿದ್ದಾರೆ.ಕಾಸರಗೋಡು ಅಲ್ಲದೆ,ಕರ್ನಾಟಕಕ್ಕೆ ಹೊಂದಿಕೊಂಡಿರುವ ಗಡಿ ಪಂಚಾಯತ್ಗಳಾದ ಮಂಜೇಶ್ವರ, ಮೀಂಜ, ವರ್ಕಾಡಿಗಳಲ್ಲಿ ಕೆಂಗಣ್ಣು ರೋಗ ಹರಡುತ್ತಿರುವ ಭೀತಿ ಯಿಂದಾಗಿ ಜನರು ಮುನ್ನೆಚ್ಚರಿಕೆ ವಹಿಸುವಂತೆ ಪಂಚಾಯತ್ ಅಧಿಕಾರಿಗಳು ಕರೆ ನೀಡಿದ್ದಾರೆ. …
Tag:
Red eye
-
ಕೊರೋನ ವೈರಸ್ ಸೋಂಕಿನಿಂದ ಸ್ವಲ್ಪ ಪಾರಾದ್ವಿ ಅನ್ನುವಷ್ಟರಲ್ಲಿ ಹೊಸ ಕಾಯಿಲೆಯೊಂದು ಕರಾವಳಿ ಜನತೆಗೆ ದೊಡ್ಡ ಆಘಾತ ತರಿಸಿದೆ. ಹೌದು. ಕೆಂಗಣ್ಣು ಕಾಯಿಲೆಯು ದಕ್ಷಿಣ ಕನ್ನಡದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕ ಮನೆಮಾಡಿದೆ. ‘ಮದ್ರಾಸ್ ಐ’ ಎಂದೂ ಕರೆಯಲ್ಪಡುವ ಕೆಂಗಣ್ಣು ಅಥವಾ ಕಂಜಕ್ಟಿವಿಟಿಸ್ಗೆ ಕಾರಣ …
