ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅವರು ಇಂಗ್ಲೆಂಡ್ ನ ಖ್ಯಾತ ಲೇಖಕ, ಕಾದಂಬರಿಕಾರ ಆಗಿರುವ ಸಲ್ಮಾನ್ ರಶ್ದಿ ಅವರ ಮೇಲಿನ ದಾಳಿಯ ಬಗ್ಗೆ ಪ್ರತಿಕ್ರಿಯೆಯೊಂದನ್ನು ನೀಡಿದ್ದಾರೆ. ಅವರ ಹೇಳಿಕೆಯ ಪ್ರಕಾರ, “ಈ ಕೃತ್ಯಗಳಿಗೆ ಇಸ್ಲಾಮಿಕ್ ಹಣೆಪಟ್ಟಿ ಕಟ್ಟುವುದು ಸೂಕ್ತವಲ್ಲ. ಏಕೆಂದರೆ …
Tag:
Salman rushdie attacked
-
latestNews
ಭೀಕರ ಕೃತ್ಯ : ಲೇಖಕ ಸಲ್ಮಾನ್ ರಶ್ದಿ ಮೇಲೆ ಚಾಕು ಇರಿತ, ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆ!!
by Mallikaby Mallikaನ್ಯೂಯಾರ್ಕ್ನ ಚೌಟಕ್ವಾ ಇನ್ಸ್ಟಿಟ್ಯೂಟ್ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ, ಉಪನ್ಯಾಸ ಕೊಡುವ ಸಂದರ್ಭದಲ್ಲಿ, ಚಾಕುವಿನಿಂದ ಹಲ್ಲೆಗೊಳಗಾದ ಲೇಖಕ ಭಾರತ ಮೂಲದ ಸಲ್ಮಾನ್ ರಶ್ದಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕುತ್ತಿಗೆ, ಕಿಬ್ಬೊಟ್ಟೆಗೆ ಗಂಭೀರ ಗಾಯಗಳಾಗಿದೆ ಎಂದು ಹೇಳಲಾಗಿದೆ. ತೀವ್ರ ಇರಿತಕ್ಕೊಳಗಾಗಿ ಕುಸಿದು ಬಿದ್ದ ಸಲ್ಮಾನ್ …
