ಸಾವರ್ಕರ್ ವಿರುದ್ದ ಹೇಳಿಕೆ ನೀಡಿದ ಕಾರಣಕ್ಕಾಗಿ ಮೊಟ್ಟೆ ಎಸೆತ ಎದುರಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮಡಿಕೇರಿ ಚಲೋ ಪಾದಯಾತ್ರೆಗೆ ತಿರುಗೇಟು ನೀಡಲು ಸಿದ್ದ ರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಬಿಜೆಪಿ ಸಾವರ್ಕರ್ ಯಾತ್ರೆ ಆಯೋಜಿಸಿದೆ.ವೀರ ಸಾವರ್ಕರ್ ಪ್ರತಿಷ್ಢಾನ ಮೈಸೂರು ವತಿಯಿಂದ …
Tag:
Savarkar matter
-
latestNews
BREAKING NEWS : ತಿಲಕ ಇಟ್ಟದ್ದಕ್ಕೆ ಬಿತ್ತಾ ಚೂರಿ ಇರಿತ ?!
ಶಿವಮೊಗ್ಗ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟ ಗೆಳೆಯನ ಹೇಳಿಕೆ…!ಶಿವಮೊಗ್ಗ ಜಿಲ್ಲೆ ಇದೀಗ ಉದ್ವಿಗ್ನ ಪರಿಸ್ಥಿತಿಯಲ್ಲಿದೆ. ವೀರ ಸಾವರ್ಕರ್ ಫೋಟೋ ವಿವಾದದಿಂದ ಶಿವಮೊಗ್ಗ ಜಿಲ್ಲೆ ಬೂದಿ ಮುಚ್ಚಿದ ಕೆಂಡದಂತಿದೆ. ಈ ಗಲಾಟೆಯಲ್ಲಿ ಚೂರಿ ಇರಿತಕ್ಕೊಳಗಾದ ಪ್ರೇಮ್ಸಿಂಗ್ ಸ್ನೇಹಿತ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದು, ಈ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರಕಿದಂತಾಗಿದೆ. ಇದೀಗ ಗಾಯಾಳು …
