Mangaluru: ಮಣ್ಣು ಕುಸಿದು ಸಾವಿಗೀಡದ ಕಾರ್ಮಿಕ ಚಂದನ್ ಕುಮಾರ್ ಕುಟುಂಬಕ್ಕೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಎರಡು ಲಕ್ಷ ರೂಪಾಯಿ ಪರಿಹಾರ ನೀಡಿದೆ.
Tag:
Solution
-
FoodHealthNewsಅಡುಗೆ-ಆಹಾರ
Fiber Rich Foods : ನಿರ್ವಿಷ ಮುಕ್ತ ಶರೀರ ನಿಮ್ಮದಾಗಬೇಕೆ? ಈ ಆಹಾರ ನಿಮ್ಮ ಲಿಸ್ಟ್ ನಲ್ಲಿರಲಿ
ನಾರಿನಂಶವಿರುವ ಆಹಾರವನ್ನು ಸೇವಿಸುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗುತ್ತವೆ ಎಂಬುದು ಬಹುತೇಕರಿಗೆ ತಿಳಿದಿದೆ. ಇನ್ನೊಂದೆಡೆ ಆಹಾರದಲ್ಲಿ ಫೈಬರ್ ಸಮೃದ್ಧವಾಗಿರುವ ಪದಾರ್ಥಗಳನ್ನು ಸೇರಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿ ಉಳಿಯುತ್ತದೆ. ಫೈಬರ್ ಸಸ್ಯ ಆಧಾರಿತ ಆಹಾರದ ಒಂದು ಭಾಗವಾಗಿದ್ದು, ಮಾನವ ಜೀರ್ಣಾಂಗ ವ್ಯವಸ್ಥೆಯಲ್ಲಿರುವ …
