ಅಪಾರ್ಟ್ಮೆಂಟ್ನಲ್ಲಿ ದೊಡ್ಡ ಅವಘಡ ನಡೆದು ಹೋಗಿದೆ. ಅಚಾತುರ್ಯಕ್ಕೆ ಸೆಕ್ಯೂರಿಟಿ ಗಾರ್ಡ್ ಲಕ್ಷ್ಮಣ್ ಅವರ ಮಗ ಬಲಿಯಾಗಿದ್ದಾನೆ. ಲಕ್ಷ್ಮಣ್ ಅವರು ಎಸ್ಯುವಿ ಕಾರನ್ನು ಒಳಗೆ ನಿಲ್ಲಿಸಲು ಮುಂದಾಗಿದ್ದರು. ಈ ವೇಳೆ ಲಕ್ಷ್ಮಣ್ ಹಿಂದೆಯೇ ನಾಲ್ಕು ವರ್ಷದ ಮಗ ಸಾತ್ವಿಕ್ ಓಡಿ ಬಂದು ರಸ್ತೆಯಲ್ಲಿ …
Tag:
Son
-
News
ಪಟಾಕಿ ಚೀಲದ ಮೇಲೆ ಮಗನನ್ನು ಕೂರಿಸಿ ಹೊರಟ ಅಪ್ಪ | ಪಟಾಕಿ ಸ್ಫೋಟಗೊಂಡು ಬೆಳಕಿನ ಹಬ್ಬದಂದೆ ಬಲಿಯಾಯಿತು ಇರಡು ಜೀವ
by ಹೊಸಕನ್ನಡby ಹೊಸಕನ್ನಡದೀಪಾವಳಿಯನ್ನು ದೇಶದೆಲ್ಲೆಡೆ ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಪೂಜೆ-ಪುನಸ್ಕಾರ, ದೀಪ ಹಚ್ಚಿ ಪಟಾಕಿ ಸಿಡಿಸುತ್ತಾ ಸಂಭ್ರಮದಲ್ಲಿ ಮುಳುಗಿಹೋಗಿದ್ದಾರೆ ದೇಶದ ಜನತೆ. ಅದಲ್ಲದೆ ಕೊನೆಯ ದಿನವಾದ ಇಂದು ಪಟಾಕಿ ಹೊಡೆಯುವವರ ಸಂಖ್ಯೆ ಅತ್ಯಧಿಕವಾಗಿರುತ್ತದೆ. ಅದಕ್ಕಾಗಿ ನಿನ್ನೆಯಿಂದಲೇ ಪಟಾಕಿ ಖರೀದಿ ಜೋರಾಗಿದ್ದು, ಹಾಗೆ ಖರೀದಿಸಿದ ಪಟಾಕಿಯನ್ನು ಸಾಗಿಸುವಾಗ …
Older Posts
