Sakaleshpura: ಮಳೆಗಾಲ ಮುಗಿಯುವವರೆಗೆ ಬೆಂಗಳೂರು-ಮಂಗಳೂರು(Bengaluru-Mangaluru) ರೈಲು ಸಂಚಾರದಲ್ಲಿ ವ್ಯತ್ಯಯ ಆಗುವ ಲಕ್ಷಣಗಳು ಗೋಚರಿಸುತ್ತಿದೆ. ಕಳೆದ 15 ದಿನಗಳಿಂತ ಸುಬ್ರಹ್ಮಣ್ಯ-ಸಕಲೇಶಪುರ(Subramanya- Sakaleshapura) ರಸ್ತೆಯಲ್ಲಿ ನಿರಂತರ ಭೂ ಕುಸಿತ ಸಂಭವಿಸುತ್ತಲೇ ಇದೆ. ಇದೀಗ ಸಕಲೇಶಪುರ ತಾಲ್ಲೂಕಿನ ಆಚಂಗಿ-ದೊಡ್ಡಸಾಗರ ಬಳಿ ಮತ್ತೆ ರೈಲ್ವೆ ಹಳಿ ಮೇಲೆ …
Tag:
