ನಮ್ಮ ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ನಾನು ಸೇರ್ಪಡೆ ಮಾಡುತ್ತೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ರಾಜ್ಯ ಸಭೆಗೆ ಆಯ್ಕೆ ಆಗಿರುವಂತಹ ಹೆಗ್ಗಡೆಯವರಿಗೆ ಬೇರೆ-ಬೇರೆ ತುಳು ಸಂಘಟನೆಗಳಿಂದ ಸನ್ಮಾನಗಳು ನಡೆದಿದ್ದು, ಈ ಸಂದರ್ಭದಲ್ಲಿ ಮಾತನಾಡಿದ ವೀರೇಂದ್ರ ಹೆಗ್ಗಡೆಯವರು …
Tag:
Tulu
-
ಉಡುಪಿದಕ್ಷಿಣ ಕನ್ನಡ
ಇಂಡಿಗೋ ವಿಮಾನದಲ್ಲಿ ತುಳುವಿನಲ್ಲಿ ಅನೌನ್ಸ್ ಮೆಂಟ್ ಮಾಡಿ ಕರಾವಳಿಗರ ಮನಗೆದ್ದ ಪೈಲೆಟ್ !!| “ಮಾತೆರೆಗ್ಲಾ ಸೊಲ್ಮೆಲು” ಎಂದು ಮಾತು ಆರಂಭ ಮಾಡಿದ ವೀಡಿಯೋದ ತುಣುಕು ಕರಾವಳಿಯಲ್ಲಿ ಫುಲ್ ವೈರಲ್by ಹೊಸಕನ್ನಡby ಹೊಸಕನ್ನಡಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆ ಕರಾವಳಿಯ ಮಾತೃಭಾಷೆ. ತುಳು ಭಾಷೆಗೆ ಅದರದ್ದೇ ಆದ ವೈಶಿಷ್ಟ್ಯವಿದೆ. ತುಳು ಭಾಷೆ ಎಂಥವರನ್ನಾದರೂ ಮೆಚ್ಚಿಸುವಂತದ್ದು ಹಾಗೆಯೇ ಆಕರ್ಷಿಸುವಂತದ್ದು ಕೂಡ. ಅದಕ್ಕೆ ತಾಜಾ ಉದಾಹರಣೆಯಂತಿದೆ ಈ ಘಟನೆ. ವಿಮಾನದ ಪೈಲಟ್ ಒಬ್ಬ ತುಳುವಿನಲ್ಲಿ ಅನೌನ್ಸ್ …
Older Posts
