Mangalore: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಆರೋಪಿಸಿರುವ ಮಾಸ್ಕ್ಮ್ಯಾನ್ ನೀಡಿದ ದೂರಿನ ಭಾಗವಾಗಿ ಇಂದು ಎಸ್ಐಟಿ ತಂಡ ದೂರುದಾರ ಗುರುತು ಮಾಡಿದ 13 ಸ್ಥಳಗಳ ಪೈಕಿ 11 ನೇ ಪಾಯಿಂಟ್ನಲ್ಲಿ ಉತ್ಖನನ ಮಾಡಬೇಕಿತ್ತು.
Tag:
Unknown person
-
ಕಡಬ : ತಾಲೂಕಿನ ನೆಲ್ಯಾಡಿ ಗ್ರಾಮ ಮಾದೇರಿ ನಿವಾಸಿಯೊಬ್ಬರ ಬ್ಯಾಂಕ್ ಖಾತೆಯಿಂದ ಅಪರಿಚಿತರು ಲೋನ್ ತೆಗೆದು ವಂಚಿಸಿದ ಘಟನೆ ನಡೆದಿದೆ. ಬಿಳಿಯೂರುಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರೌಢಶಾಲಾ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಜಿಲಾ ಎಂಬುವವರು ವಂಚನೆಗೆ ಒಳಗಾದವರಾಗಿದ್ದು, ಬ್ಯಾಂಕ್ ಅಕೌಂಟ್ ಖಾತೆಯಿಂದ …
-
ದಕ್ಷಿಣ ಕನ್ನಡ
ಪುತ್ತೂರು: ಗಾಯಗೊಂಡು ರೈಲ್ವೆ ಹಳಿಯಲ್ಲಿ ಬಿದ್ದಿದ್ದ ಅಪರಿಚಿತ ವ್ಯಕ್ತಿ!! ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ
ಪುತ್ತೂರು: ಇಲ್ಲಿನ ನೇರಳಕಟ್ಟೆ-ಬಂಟ್ವಾಳ ರೈಲು ನಿಲ್ದಾಣದ ಬಾಯಿಲ ಗ್ರಾಮದ ರೈಲ್ವೇ ಹಳಿಯ ಪಕ್ಕದಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಅಪರಿಚಿತರೊಬ್ಬರು ಪತ್ತೆಯಾಗಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಜ್ಞಾಹೀನವಾಗಿ ಕಂಡುಬಂದಿರುವ ವ್ಯಕ್ತಿಗೆ ಸುಮಾರು 40 ವರ್ಷ ಪ್ರಾಯವಾಗಿರಬಹುದೆಂದು ಅಂದಾಜಿಸಲಾಗಿದ್ದು,ವಾರಿಸುದಾರರು ಇದ್ದಲ್ಲಿ ರೈಲ್ವೇ ಪೊಲೀಸ್ ಇಲಾಖೆಯನ್ನು …
