Bengaluru: ಬೆಂಗಳೂರಿನಲ್ಲಿ (Bengaluru) ಪರಿಸರ ಜಾಗೃತಿಗೆ ನಾಂದಿ ಹಾಡುವಂತೆ, ಮಕ್ಕಳಲ್ಲಿ ಹಸಿರು ಇಂಧನ ನೀರಿನ ಸಂರಕ್ಷಣೆ ಸ್ವಚ್ಛತೆ ಮತ್ತು ವಾಯು ಗುಣಮಟ್ಟದ ಬಗ್ಗೆ ಅರಿವು ಮೂಡಿಸಲು ‘ಹವಾಮಾನ ಕಾರ್ಯಯೋಜನೆ ಕ್ಲಬ್’ಗಳನ್ನು ರಚಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಂದಾಗಿದ್ದಾರೆ.
Tag:
World environment day
-
ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯವಾದ ಕೊಡುಗೆಯಾಗಿದೆ. ಪರಿಸರದಲ್ಲಿನ ಗಾಳಿ,ನೀರು, ಮಣ್ಣು,ಮರಗಳು, ಕಾಡುಗಳು,ಸಾಗರಗಳು ಇತ್ಯಾದಿಗಳನ್ನು ಎಂದೆಂದಿಗೂ ಇತ್ಯಾದಿಗಳನ್ನು ಎಂದೆಂದಿಗೂ ಉಳಿಸುವುದು ಮುಖ್ಯವಾಗಿದೆ. ನಾವುಗಳು ಅವಲಂಬಿ ಅವಲಂಬಿತವಾಗಿಸಿರುವ ಈ ಪರಿಸರವನ್ನು ಯುಗ ಯುಗಗಳವರೆಗೂ ಉಳಿಸಬೇಕಿದೆ. ಜೀವ ರಾಶಿಗಳ ರಕ್ಷಣೆ ಪೋಷಣೆಗೆ ತನ್ನೆಲ್ಲಾವನ್ನು ನೀಡಿದ …
-
ಪ್ರಕೃತಿಯಲ್ಲಿ (Nature)ಹೇರಳವಾಗಿದ್ದ ಅರಣ್ಯ ಸಂಪತ್ತನ್ನು ನಾಶ ಮಾಡಿ, ಕಾಲಕಾಲಕ್ಕೆ ಮಳೆಯಾಗಲು, ತಾಪಮಾನದ ಸಮತೋಲನವನ್ನು ಕಾಪಾಡಲು ನೆರವಾಗುತ್ತಿದ್ದ ವೃಕ್ಷ ರಾಶಿಯನ್ನು ನೆಲಕ್ಕುರುಳಿಸಿ ಗಗನವನ್ನೇ ಮುಟ್ಟುತ್ತದೆ
