3
ಸವಣೂರು :ರಾಜಸ್ಥಾನದ ಉದಯಪುರದಲ್ಲಿ ಅಮಾಯಕ ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಸವಣೂರು ಹಿಂದು ಜಾಗರಣ ವೇದಿಕೆ ವತಿಯಿಂದ ಜು.1 ರಂದು ಸಂಜೆ 6.30ಕ್ಕೆ ಸವಣೂರು ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
