Home » Mangaluru : ಬೈಕ್‌ ಢಿಕ್ಕಿಯಾಗಿ ಪಾದಚಾರಿ ಸಾವು!!

Mangaluru : ಬೈಕ್‌ ಢಿಕ್ಕಿಯಾಗಿ ಪಾದಚಾರಿ ಸಾವು!!

0 comments

Mangaluru: ಮಂಗಳೂರಿನ ಅಡ್ಯಾರುಕಟ್ಟೆಯಲ್ಲಿ ಬೈಕ್‌ ಢಿಕ್ಕಿಯಾಗಿ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಮಂಗಳವಾರ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಅಬ್ದುಲ್‌ ಖಾದರ್‌ (60) ಎಂದು ಗುರುತಿಸಲಾಗಿದೆ. ಅವರು ರಸ್ತೆ ದಾಟುತ್ತಿದ್ದಾಗ ಮಂಗಳೂರು(Mangaluru) ಕಡೆಗೆ ಸಂಚರಿಸುತ್ತಿದ್ದ ಬೈಕ್‌ ಢಿಕ್ಕಿ ಹೊಡೆದ ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡು ಪ್ರಜ್ಞಾಹೀನರಾಗಿದ್ದಾರೆ.

ಅವರನ್ನು ಸಧ್ಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಅಷ್ಟರಲ್ಲೇ ಮೃತಪಟ್ಟಿದ್ದರು. ಮಂಗಳೂರು ಸಂಚಾರ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment